September 6, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: 500 ಮತ್ತು 1000 ರೂ. ಮುಖಬೆಲೆ ನೋಟುಗಳನ್ನು ಅಮಾನೀಕರಣ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ನೋಟು ಅಮಾನ್ಯಕರಣ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠವು ತೀರ್ಪು ಪ್ರಕಟಿಸಿದೆ. ಕೇಂದ್ರದ ನೋಟ್ ಬ್ಯಾನ್ ನಿರ್ಧಾರಕ್ಕೆ ಪೀಠ 4:1 ಅನುಪಾತದಲ್ಲಿ ತೀರ್ಪು ಪ್ರಕಟಿಸಿದೆ. ನೋಟು ಅಮಾನ್ಯಕರಣ ಮಾಡಿರುವ ಕೇಂದ್ರದ ನಿರ್ಧಾರ ಸಮ್ಮತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!