24 C
ಪುತ್ತೂರು, ಬೆಳ್ತಂಗಡಿ
April 3, 2025
ಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: 500 ಮತ್ತು 1000 ರೂ. ಮುಖಬೆಲೆ ನೋಟುಗಳನ್ನು ಅಮಾನೀಕರಣ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ನೋಟು ಅಮಾನ್ಯಕರಣ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠವು ತೀರ್ಪು ಪ್ರಕಟಿಸಿದೆ. ಕೇಂದ್ರದ ನೋಟ್ ಬ್ಯಾನ್ ನಿರ್ಧಾರಕ್ಕೆ ಪೀಠ 4:1 ಅನುಪಾತದಲ್ಲಿ ತೀರ್ಪು ಪ್ರಕಟಿಸಿದೆ. ನೋಟು ಅಮಾನ್ಯಕರಣ ಮಾಡಿರುವ ಕೇಂದ್ರದ ನಿರ್ಧಾರ ಸಮ್ಮತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Related posts

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya
error: Content is protected !!