24.6 C
ಪುತ್ತೂರು, ಬೆಳ್ತಂಗಡಿ
May 18, 2025
ಜಿಲ್ಲಾ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಬೊಮ್ಮಾಯಿ ಮನವಿ


ಬೆಂಗಳೂರು: ಜನವರಿ 03: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಮುಖಂಡರಾದ ಎಂ.ಬಿ.ಪಾಟೀಲ್, ಬಸನಗೌಡರು, ಶಾಸಕರು ಎಲ್ಲರೂ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

ಸಿದ್ದೇಶ್ವರ ಶ್ರೀಗಳು ಒಂದು ಸಂಸ್ಕೃತಿ ಯನ್ನೇ ಬಿಟ್ಟುಹೋಗಿದ್ದಾರೆ
ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ ನಡೆದುಕೊಳ್ಳುವ ಜನ ಎಂದೆನಿಸಿದೆ. ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತ ಜನತೆಗೆ ಧನ್ಯವಾದಗಳನ್ನು ಮುಖ್ಯ ಮಂತ್ರಿಗಳು ತಿಳಿಸಿದರು.

Related posts

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya
error: Content is protected !!