38.6 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಬೊಮ್ಮಾಯಿ ಮನವಿ


ಬೆಂಗಳೂರು: ಜನವರಿ 03: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಮುಖಂಡರಾದ ಎಂ.ಬಿ.ಪಾಟೀಲ್, ಬಸನಗೌಡರು, ಶಾಸಕರು ಎಲ್ಲರೂ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

ಸಿದ್ದೇಶ್ವರ ಶ್ರೀಗಳು ಒಂದು ಸಂಸ್ಕೃತಿ ಯನ್ನೇ ಬಿಟ್ಟುಹೋಗಿದ್ದಾರೆ
ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ ನಡೆದುಕೊಳ್ಳುವ ಜನ ಎಂದೆನಿಸಿದೆ. ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತ ಜನತೆಗೆ ಧನ್ಯವಾದಗಳನ್ನು ಮುಖ್ಯ ಮಂತ್ರಿಗಳು ತಿಳಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya
error: Content is protected !!