24 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಬೊಮ್ಮಾಯಿ ಮನವಿ


ಬೆಂಗಳೂರು: ಜನವರಿ 03: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಮುಖಂಡರಾದ ಎಂ.ಬಿ.ಪಾಟೀಲ್, ಬಸನಗೌಡರು, ಶಾಸಕರು ಎಲ್ಲರೂ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

ಸಿದ್ದೇಶ್ವರ ಶ್ರೀಗಳು ಒಂದು ಸಂಸ್ಕೃತಿ ಯನ್ನೇ ಬಿಟ್ಟುಹೋಗಿದ್ದಾರೆ
ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ ನಡೆದುಕೊಳ್ಳುವ ಜನ ಎಂದೆನಿಸಿದೆ. ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತ ಜನತೆಗೆ ಧನ್ಯವಾದಗಳನ್ನು ಮುಖ್ಯ ಮಂತ್ರಿಗಳು ತಿಳಿಸಿದರು.

Related posts

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!