25.5 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿ

ದ.ಕ ಜಿಲ್ಲಾ ಕಾಯ೯ನಿರತ ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ

ಬೆಳ್ತಂಗಡಿ: ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನ ‘ಸಾಧನ ಸಂಭ್ರಮ’ ಸಮ್ಮೇಳನವು ಜ.3 ರಂದು ಕುದ್ಮುಲ್ ರಂಗ ರಾವ್ ಪುರಭವನ ಮಂಗಳೂರು ಇಲ್ಲಿ ಜರುಗಿತು.
ಬೆಂಗಳೂರು ಎಂ.ಆರ್‌ಜಿ ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ ವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್ ಪತ್ರಕರ್ತರ ಕ್ಷೇಮನಿಧಿಗೆ ಚಾಲನೆ ನೀಡಿದರು.
ವಿಪಕ್ಷ ನಾಯಕ ಯು.ಟಿ ಖಾದರ್ ಛಾಯ ಚಿತ್ರ ಪ್ರದರ್ಶನ ಉದ್ಘಾಟಿಸಿದರು. ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಪತ್ರಕರ್ತರಿಗೆ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಉಪಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ, ಪಟ್ಲ ಪೌಂಡೇಶನ್ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬ್ಯಾಂಕ್ ಆಫ್ ಬರೋಡ ಮುಖ್ಯಸ್ಥೆ ಗಾಯತ್ರಿ, ಜಯಾನಂದ ಅಂಚನ್, ಕಿಯೋನಿಕ್ಸ್ ಅಧ್ಯಕ್ಷ
ಹರಿಕೃಷ್ಣ ಬಂಟ್ವಾಳ್, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಪತ್ರಕತ೯ರ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜೀತೆಂದ್ರ ಕುಂದೇಶ್ವರ, ಜಿಲ್ಲಾ ಸಂಘದ ಪದಾಧಿಕಾರಿಗಳು
ಉಪಸ್ಥಿತರಿದ್ದರು.

Related posts

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya
error: Content is protected !!