July 23, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಬೊಮ್ಮಾಯಿ ಮನವಿ


ಬೆಂಗಳೂರು: ಜನವರಿ 03: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಮುಖಂಡರಾದ ಎಂ.ಬಿ.ಪಾಟೀಲ್, ಬಸನಗೌಡರು, ಶಾಸಕರು ಎಲ್ಲರೂ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

ಸಿದ್ದೇಶ್ವರ ಶ್ರೀಗಳು ಒಂದು ಸಂಸ್ಕೃತಿ ಯನ್ನೇ ಬಿಟ್ಟುಹೋಗಿದ್ದಾರೆ
ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ ನಡೆದುಕೊಳ್ಳುವ ಜನ ಎಂದೆನಿಸಿದೆ. ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತ ಜನತೆಗೆ ಧನ್ಯವಾದಗಳನ್ನು ಮುಖ್ಯ ಮಂತ್ರಿಗಳು ತಿಳಿಸಿದರು.

Related posts

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya
error: Content is protected !!