25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೃಷಿಕೇಶ್ ಉಜಿರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಏಣಿಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜ.7ರಂದು ನಡೆದ‌‌. ಸಂಘದ ಮಹಾಸಭೆ ಯಲ್ಲಿ 2023ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಅರವಿಂದ ಹೆಬ್ಬಾರ್, ಜೊತೆ ಕಾರ್ಯದರ್ಶಿಯಾಗಿ ಪದ್ಮನಾಭ ಕುಲಾಲ್, ಕೋಶಾಧಿಕಾರಿಯಾಗಿ ತುಕಾರಾಮ್ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಹಿರಿಯ ಸದಸ್ಯ ಆರ್.ಎನ್ ಪೂವಣಿ ಕಾಯ೯ನಿವ೯‌ಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

Suddi Udaya
error: Content is protected !!