23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೃಷಿಕೇಶ್ ಉಜಿರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಏಣಿಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜ.7ರಂದು ನಡೆದ‌‌. ಸಂಘದ ಮಹಾಸಭೆ ಯಲ್ಲಿ 2023ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಅರವಿಂದ ಹೆಬ್ಬಾರ್, ಜೊತೆ ಕಾರ್ಯದರ್ಶಿಯಾಗಿ ಪದ್ಮನಾಭ ಕುಲಾಲ್, ಕೋಶಾಧಿಕಾರಿಯಾಗಿ ತುಕಾರಾಮ್ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಹಿರಿಯ ಸದಸ್ಯ ಆರ್.ಎನ್ ಪೂವಣಿ ಕಾಯ೯ನಿವ೯‌ಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya
error: Content is protected !!