April 2, 2025
Uncategorized

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದು ಇಕೆವೈಸಿ ಮಾಡಿಸಲು ಸೂಚಿಸಲಾಗಿದೆ.


ಇಕೆವೈಸಿ ಮಾಡಿಸದೆ ಇದ್ದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಮುಂದೆ ಬರುವ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇರುವುದಿಲ್ಲ. ಈ ಕುರಿತು ತಾಲೂಕಿನ ರೈತರು ಸ್ವತ:(PMkissan.gov.in) ತಂತ್ರಾಂಶದಲ್ಲಿ ಒಟಿಪಿ ದ ಕಳಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ತಮ್ಮ ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಿಸಿ ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಇಕೆವೈಸಿ ಮಾಡಿಸಲು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಟ್ಟದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಡಿಜಿಟಲ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related posts

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya
error: Content is protected !!