22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದು ಇಕೆವೈಸಿ ಮಾಡಿಸಲು ಸೂಚಿಸಲಾಗಿದೆ.


ಇಕೆವೈಸಿ ಮಾಡಿಸದೆ ಇದ್ದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಮುಂದೆ ಬರುವ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇರುವುದಿಲ್ಲ. ಈ ಕುರಿತು ತಾಲೂಕಿನ ರೈತರು ಸ್ವತ:(PMkissan.gov.in) ತಂತ್ರಾಂಶದಲ್ಲಿ ಒಟಿಪಿ ದ ಕಳಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ತಮ್ಮ ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಿಸಿ ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಇಕೆವೈಸಿ ಮಾಡಿಸಲು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಟ್ಟದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಡಿಜಿಟಲ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya
error: Content is protected !!