23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ. 24 ರಿಂದ 30ರ ತನಕ ನಡೆಯುವ ವರ್ಷಾವಧಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ದೇವಸ್ಥಾನ ವಠಾರದಲ್ಲಿ ಜರಗಿತು.


ವೇದಮೂರ್ತಿ ರಾಘವೇಂದ್ರ ಅಸ್ರಣ್ಣ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ನಿಕಟ ಪೂರ್ವ ಅಧ್ಯಕ್ಷ ವಸಂತ ಮಜಲು, ವ್ಯವಸ್ಥಾಪನ ಸಮಿತಿ ಸದಸ್ಯರಾದ ದಿನೇಶ ಗೌಡ ಕಲಾಯಿತೊಟ್ಟು, ಅಂಬಾ ಬಿ.ಆಳ್ವ, ವಿಜಯ ಎಚ್. ಪ್ರಸಾದ್, ಉಮೇಶ್ ಕೇಲ್ದಡ್ಕ, ರಾಜೇಶ್ ಶೆಟ್ಟಿ ಅಡ್ಡ ಕೊಡಂಗೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದುಂಜ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಡಾ. ಅನಂತ ಭಟ್ ಗೇರುಕಟ್ಟೆ,ವ್ಯವಸ್ಥಾಪಕ ಗಿರೀಶ್ ಶೆಟ್ಟಿ, ಜಾತ್ರಾ ಮಹೋತ್ಸವ ಸಮಿತಿ ಸದಸ್ಯರಾದ ಪೂವಪ್ಪ ಶೆಟ್ಟಿ ಬಿಳಿಬೈಲು, ಅಶೋಕ ಆಚಾರ್ಯ, ಕೇಶವ ಪೂಜಾರಿ, ಸುಧಾಕರ ಮಜಲು, ಪುರಂದರ ಶೆಟ್ಟಿ, ಮತ್ತಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya
error: Content is protected !!