30.5 C
ಪುತ್ತೂರು, ಬೆಳ್ತಂಗಡಿ
April 11, 2025
Uncategorized

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

ಬೆಳ್ತಂಗಡಿ: ಜೆಸಿ ಸದಸ್ಯರಿಗೆ ಸಮಯ ಪಾಲನೆ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಷಯಗಳ ಕುರಿತು ತರಬೇತಿ ಕಾರ್ಯಗಾರವನ್ನು ಜ.16ರಂದು ಜೆಸಿ ಭವನದಲ್ಲಿ ಜರಗಿತು.


ಪ್ರೊವಿಷನಲ್ ವಲಯ ತರಬೇತುದಾರರುಗಳಾದ ಜೆಸಿ ಕಾರ್ತಿಕ್ ಶಾಸ್ತ್ರೀ ಮತ್ತು ದೀಪಕ್ ರಾಜ್ ನಡೆಸಿ ಕೊಟ್ಟರು.

ಈ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ವಹಿಸಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿಗಳಾದ ಜೆಸಿ ಸೃಜನ್ ರ್ ರೈ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ವೇದಿಕೆ ಆಹ್ವಾನವನ್ನು ಜೆಸಿ ರಕ್ಷಿತ್ ಅಂಡಿಜೆ ನೆರವೇರಿಸಿದರು, ಜೆಸಿ ವಾಣಿಯನ್ನು ಜೆಸಿ ಅರಿಹಂತ್ ಜೈನ್ ವಾಚಿಸಿದರು, ಜೆಸಿ ಸಚಿನ್ ಮತ್ತು ಜೆಸಿ ಸುಶಾಂತ್ ತರಬೇತುದಾರರನ್ನು ಪರಿಚಯಿಸಿದರು. ತರಬೇತಿ ಕಾರ್ಯಾಗಾರದಲ್ಲಿ ಘಟಕದ ಪೂರ್ವಧ್ಯಕ್ಷರು,
ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!