July 23, 2026
Uncategorized

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

ಬೆಳ್ತಂಗಡಿ: ಜೆಸಿ ಸದಸ್ಯರಿಗೆ ಸಮಯ ಪಾಲನೆ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಷಯಗಳ ಕುರಿತು ತರಬೇತಿ ಕಾರ್ಯಗಾರವನ್ನು ಜ.16ರಂದು ಜೆಸಿ ಭವನದಲ್ಲಿ ಜರಗಿತು.


ಪ್ರೊವಿಷನಲ್ ವಲಯ ತರಬೇತುದಾರರುಗಳಾದ ಜೆಸಿ ಕಾರ್ತಿಕ್ ಶಾಸ್ತ್ರೀ ಮತ್ತು ದೀಪಕ್ ರಾಜ್ ನಡೆಸಿ ಕೊಟ್ಟರು.

ಈ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ವಹಿಸಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿಗಳಾದ ಜೆಸಿ ಸೃಜನ್ ರ್ ರೈ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ವೇದಿಕೆ ಆಹ್ವಾನವನ್ನು ಜೆಸಿ ರಕ್ಷಿತ್ ಅಂಡಿಜೆ ನೆರವೇರಿಸಿದರು, ಜೆಸಿ ವಾಣಿಯನ್ನು ಜೆಸಿ ಅರಿಹಂತ್ ಜೈನ್ ವಾಚಿಸಿದರು, ಜೆಸಿ ಸಚಿನ್ ಮತ್ತು ಜೆಸಿ ಸುಶಾಂತ್ ತರಬೇತುದಾರರನ್ನು ಪರಿಚಯಿಸಿದರು. ತರಬೇತಿ ಕಾರ್ಯಾಗಾರದಲ್ಲಿ ಘಟಕದ ಪೂರ್ವಧ್ಯಕ್ಷರು,
ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya
error: Content is protected !!