ಗ್ರಾಮಾಂತರ ಸುದ್ದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

ಬೆಳ್ತಂಗಡಿ: ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ಇದರ ವತಿಯಿಂದ ಇತ್ತೀಚಿಗೆ ತೀವ್ರ ಮೆದುಳಿನ ರಕ್ತಸ್ರಾವದಿಂದ ಅಕಾಲಿಕ ಮರಣ ಹೊಂದಿದ ಬಿರುವೆರ್ ಕುಡ್ಲದ ಅಭಿಮಾನಿಯಾದ ನವೀನ್ ಕುಮಾರ್ ಗೌಡ ಇವರ ಮಕ್ಕಳ ವಿದ್ಯಾಭ್ಯಾಸ ವೆಚ್ಚಕ್ಕಾಗಿ ಘಟಕದ ಬ್ರಹ್ಮಶ್ರೀ ಸೇವಾನಿಧಿಯಿಂದ 45ನೇ ಸೇವಾ ಯೋಜನೆಯನ್ನು ನವೀನ್ ಇವರ ಸಹೋದರ ಪ್ರವೀಣ್ ಇವರಿಗೆ ರೂ. 2೦ ಸಾವಿರ ಚೆಕ್‌ನ್ನು ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪ್ರಧಾನ ಕಾರ್ಯಧರ್ಶಿ ಅರುಣ್ ಪೂಜಾರಿ ಕುಕ್ಕಾವು, ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್, ಸುಧೀರ್ ಪೆರ್ಲ, ಸಂತೋಷ್ ಪೂಜಾರಿ, ಹರೀಶ್ ಪೂಜಾರಿ ಉಪಸ್ಥಿತರಿದ್ದರು

Related posts

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya
error: Content is protected !!