37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

ಬೆಳ್ತಂಗಡಿ: ಜೆಸಿ ಸದಸ್ಯರಿಗೆ ಸಮಯ ಪಾಲನೆ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಷಯಗಳ ಕುರಿತು ತರಬೇತಿ ಕಾರ್ಯಗಾರವನ್ನು ಜ.16ರಂದು ಜೆಸಿ ಭವನದಲ್ಲಿ ಜರಗಿತು.


ಪ್ರೊವಿಷನಲ್ ವಲಯ ತರಬೇತುದಾರರುಗಳಾದ ಜೆಸಿ ಕಾರ್ತಿಕ್ ಶಾಸ್ತ್ರೀ ಮತ್ತು ದೀಪಕ್ ರಾಜ್ ನಡೆಸಿ ಕೊಟ್ಟರು.

ಈ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ವಹಿಸಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿಗಳಾದ ಜೆಸಿ ಸೃಜನ್ ರ್ ರೈ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ವೇದಿಕೆ ಆಹ್ವಾನವನ್ನು ಜೆಸಿ ರಕ್ಷಿತ್ ಅಂಡಿಜೆ ನೆರವೇರಿಸಿದರು, ಜೆಸಿ ವಾಣಿಯನ್ನು ಜೆಸಿ ಅರಿಹಂತ್ ಜೈನ್ ವಾಚಿಸಿದರು, ಜೆಸಿ ಸಚಿನ್ ಮತ್ತು ಜೆಸಿ ಸುಶಾಂತ್ ತರಬೇತುದಾರರನ್ನು ಪರಿಚಯಿಸಿದರು. ತರಬೇತಿ ಕಾರ್ಯಾಗಾರದಲ್ಲಿ ಘಟಕದ ಪೂರ್ವಧ್ಯಕ್ಷರು,
ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!