23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

ಬೆಳ್ತಂಗಡಿ: ಜೆಸಿ ಸದಸ್ಯರಿಗೆ ಸಮಯ ಪಾಲನೆ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಷಯಗಳ ಕುರಿತು ತರಬೇತಿ ಕಾರ್ಯಗಾರವನ್ನು ಜ.16ರಂದು ಜೆಸಿ ಭವನದಲ್ಲಿ ಜರಗಿತು.


ಪ್ರೊವಿಷನಲ್ ವಲಯ ತರಬೇತುದಾರರುಗಳಾದ ಜೆಸಿ ಕಾರ್ತಿಕ್ ಶಾಸ್ತ್ರೀ ಮತ್ತು ದೀಪಕ್ ರಾಜ್ ನಡೆಸಿ ಕೊಟ್ಟರು.

ಈ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ವಹಿಸಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿಗಳಾದ ಜೆಸಿ ಸೃಜನ್ ರ್ ರೈ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ವೇದಿಕೆ ಆಹ್ವಾನವನ್ನು ಜೆಸಿ ರಕ್ಷಿತ್ ಅಂಡಿಜೆ ನೆರವೇರಿಸಿದರು, ಜೆಸಿ ವಾಣಿಯನ್ನು ಜೆಸಿ ಅರಿಹಂತ್ ಜೈನ್ ವಾಚಿಸಿದರು, ಜೆಸಿ ಸಚಿನ್ ಮತ್ತು ಜೆಸಿ ಸುಶಾಂತ್ ತರಬೇತುದಾರರನ್ನು ಪರಿಚಯಿಸಿದರು. ತರಬೇತಿ ಕಾರ್ಯಾಗಾರದಲ್ಲಿ ಘಟಕದ ಪೂರ್ವಧ್ಯಕ್ಷರು,
ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!