July 23, 2026
Uncategorized

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

ಬೆಳ್ತಂಗಡಿ: ಜೆಸಿ ಸದಸ್ಯರಿಗೆ ಸಮಯ ಪಾಲನೆ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಷಯಗಳ ಕುರಿತು ತರಬೇತಿ ಕಾರ್ಯಗಾರವನ್ನು ಜ.16ರಂದು ಜೆಸಿ ಭವನದಲ್ಲಿ ಜರಗಿತು.


ಪ್ರೊವಿಷನಲ್ ವಲಯ ತರಬೇತುದಾರರುಗಳಾದ ಜೆಸಿ ಕಾರ್ತಿಕ್ ಶಾಸ್ತ್ರೀ ಮತ್ತು ದೀಪಕ್ ರಾಜ್ ನಡೆಸಿ ಕೊಟ್ಟರು.

ಈ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ವಹಿಸಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿಗಳಾದ ಜೆಸಿ ಸೃಜನ್ ರ್ ರೈ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ವೇದಿಕೆ ಆಹ್ವಾನವನ್ನು ಜೆಸಿ ರಕ್ಷಿತ್ ಅಂಡಿಜೆ ನೆರವೇರಿಸಿದರು, ಜೆಸಿ ವಾಣಿಯನ್ನು ಜೆಸಿ ಅರಿಹಂತ್ ಜೈನ್ ವಾಚಿಸಿದರು, ಜೆಸಿ ಸಚಿನ್ ಮತ್ತು ಜೆಸಿ ಸುಶಾಂತ್ ತರಬೇತುದಾರರನ್ನು ಪರಿಚಯಿಸಿದರು. ತರಬೇತಿ ಕಾರ್ಯಾಗಾರದಲ್ಲಿ ಘಟಕದ ಪೂರ್ವಧ್ಯಕ್ಷರು,
ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya
error: Content is protected !!