ಗ್ರಾಮಾಂತರ ಸುದ್ದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

ಬೆಳ್ತಂಗಡಿ: ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ಇದರ ವತಿಯಿಂದ ಇತ್ತೀಚಿಗೆ ತೀವ್ರ ಮೆದುಳಿನ ರಕ್ತಸ್ರಾವದಿಂದ ಅಕಾಲಿಕ ಮರಣ ಹೊಂದಿದ ಬಿರುವೆರ್ ಕುಡ್ಲದ ಅಭಿಮಾನಿಯಾದ ನವೀನ್ ಕುಮಾರ್ ಗೌಡ ಇವರ ಮಕ್ಕಳ ವಿದ್ಯಾಭ್ಯಾಸ ವೆಚ್ಚಕ್ಕಾಗಿ ಘಟಕದ ಬ್ರಹ್ಮಶ್ರೀ ಸೇವಾನಿಧಿಯಿಂದ 45ನೇ ಸೇವಾ ಯೋಜನೆಯನ್ನು ನವೀನ್ ಇವರ ಸಹೋದರ ಪ್ರವೀಣ್ ಇವರಿಗೆ ರೂ. 2೦ ಸಾವಿರ ಚೆಕ್‌ನ್ನು ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪ್ರಧಾನ ಕಾರ್ಯಧರ್ಶಿ ಅರುಣ್ ಪೂಜಾರಿ ಕುಕ್ಕಾವು, ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್, ಸುಧೀರ್ ಪೆರ್ಲ, ಸಂತೋಷ್ ಪೂಜಾರಿ, ಹರೀಶ್ ಪೂಜಾರಿ ಉಪಸ್ಥಿತರಿದ್ದರು

Related posts

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!