25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

ಬೆಳ್ತಂಗಡಿ: ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ಇದರ ವತಿಯಿಂದ ಇತ್ತೀಚಿಗೆ ತೀವ್ರ ಮೆದುಳಿನ ರಕ್ತಸ್ರಾವದಿಂದ ಅಕಾಲಿಕ ಮರಣ ಹೊಂದಿದ ಬಿರುವೆರ್ ಕುಡ್ಲದ ಅಭಿಮಾನಿಯಾದ ನವೀನ್ ಕುಮಾರ್ ಗೌಡ ಇವರ ಮಕ್ಕಳ ವಿದ್ಯಾಭ್ಯಾಸ ವೆಚ್ಚಕ್ಕಾಗಿ ಘಟಕದ ಬ್ರಹ್ಮಶ್ರೀ ಸೇವಾನಿಧಿಯಿಂದ 45ನೇ ಸೇವಾ ಯೋಜನೆಯನ್ನು ನವೀನ್ ಇವರ ಸಹೋದರ ಪ್ರವೀಣ್ ಇವರಿಗೆ ರೂ. 2೦ ಸಾವಿರ ಚೆಕ್‌ನ್ನು ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪ್ರಧಾನ ಕಾರ್ಯಧರ್ಶಿ ಅರುಣ್ ಪೂಜಾರಿ ಕುಕ್ಕಾವು, ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್, ಸುಧೀರ್ ಪೆರ್ಲ, ಸಂತೋಷ್ ಪೂಜಾರಿ, ಹರೀಶ್ ಪೂಜಾರಿ ಉಪಸ್ಥಿತರಿದ್ದರು

Related posts

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!