September 6, 2026
Uncategorized

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

ಬೆಳ್ತಂಗಡಿ: ಜೆಸಿ ಸದಸ್ಯರಿಗೆ ಸಮಯ ಪಾಲನೆ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಷಯಗಳ ಕುರಿತು ತರಬೇತಿ ಕಾರ್ಯಗಾರವನ್ನು ಜ.16ರಂದು ಜೆಸಿ ಭವನದಲ್ಲಿ ಜರಗಿತು.


ಪ್ರೊವಿಷನಲ್ ವಲಯ ತರಬೇತುದಾರರುಗಳಾದ ಜೆಸಿ ಕಾರ್ತಿಕ್ ಶಾಸ್ತ್ರೀ ಮತ್ತು ದೀಪಕ್ ರಾಜ್ ನಡೆಸಿ ಕೊಟ್ಟರು.

ಈ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ವಹಿಸಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿಗಳಾದ ಜೆಸಿ ಸೃಜನ್ ರ್ ರೈ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ವೇದಿಕೆ ಆಹ್ವಾನವನ್ನು ಜೆಸಿ ರಕ್ಷಿತ್ ಅಂಡಿಜೆ ನೆರವೇರಿಸಿದರು, ಜೆಸಿ ವಾಣಿಯನ್ನು ಜೆಸಿ ಅರಿಹಂತ್ ಜೈನ್ ವಾಚಿಸಿದರು, ಜೆಸಿ ಸಚಿನ್ ಮತ್ತು ಜೆಸಿ ಸುಶಾಂತ್ ತರಬೇತುದಾರರನ್ನು ಪರಿಚಯಿಸಿದರು. ತರಬೇತಿ ಕಾರ್ಯಾಗಾರದಲ್ಲಿ ಘಟಕದ ಪೂರ್ವಧ್ಯಕ್ಷರು,
ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!