July 23, 2026
Uncategorized

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

ಬೆಳ್ತಂಗಡಿ: ಜೆಸಿ ಸದಸ್ಯರಿಗೆ ಸಮಯ ಪಾಲನೆ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಷಯಗಳ ಕುರಿತು ತರಬೇತಿ ಕಾರ್ಯಗಾರವನ್ನು ಜ.16ರಂದು ಜೆಸಿ ಭವನದಲ್ಲಿ ಜರಗಿತು.


ಪ್ರೊವಿಷನಲ್ ವಲಯ ತರಬೇತುದಾರರುಗಳಾದ ಜೆಸಿ ಕಾರ್ತಿಕ್ ಶಾಸ್ತ್ರೀ ಮತ್ತು ದೀಪಕ್ ರಾಜ್ ನಡೆಸಿ ಕೊಟ್ಟರು.

ಈ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ವಹಿಸಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿಗಳಾದ ಜೆಸಿ ಸೃಜನ್ ರ್ ರೈ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ವೇದಿಕೆ ಆಹ್ವಾನವನ್ನು ಜೆಸಿ ರಕ್ಷಿತ್ ಅಂಡಿಜೆ ನೆರವೇರಿಸಿದರು, ಜೆಸಿ ವಾಣಿಯನ್ನು ಜೆಸಿ ಅರಿಹಂತ್ ಜೈನ್ ವಾಚಿಸಿದರು, ಜೆಸಿ ಸಚಿನ್ ಮತ್ತು ಜೆಸಿ ಸುಶಾಂತ್ ತರಬೇತುದಾರರನ್ನು ಪರಿಚಯಿಸಿದರು. ತರಬೇತಿ ಕಾರ್ಯಾಗಾರದಲ್ಲಿ ಘಟಕದ ಪೂರ್ವಧ್ಯಕ್ಷರು,
ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya
error: Content is protected !!