27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

ಬೆಳ್ತಂಗಡಿ: ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ಇದರ ವತಿಯಿಂದ ಇತ್ತೀಚಿಗೆ ತೀವ್ರ ಮೆದುಳಿನ ರಕ್ತಸ್ರಾವದಿಂದ ಅಕಾಲಿಕ ಮರಣ ಹೊಂದಿದ ಬಿರುವೆರ್ ಕುಡ್ಲದ ಅಭಿಮಾನಿಯಾದ ನವೀನ್ ಕುಮಾರ್ ಗೌಡ ಇವರ ಮಕ್ಕಳ ವಿದ್ಯಾಭ್ಯಾಸ ವೆಚ್ಚಕ್ಕಾಗಿ ಘಟಕದ ಬ್ರಹ್ಮಶ್ರೀ ಸೇವಾನಿಧಿಯಿಂದ 45ನೇ ಸೇವಾ ಯೋಜನೆಯನ್ನು ನವೀನ್ ಇವರ ಸಹೋದರ ಪ್ರವೀಣ್ ಇವರಿಗೆ ರೂ. 2೦ ಸಾವಿರ ಚೆಕ್‌ನ್ನು ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪ್ರಧಾನ ಕಾರ್ಯಧರ್ಶಿ ಅರುಣ್ ಪೂಜಾರಿ ಕುಕ್ಕಾವು, ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್, ಸುಧೀರ್ ಪೆರ್ಲ, ಸಂತೋಷ್ ಪೂಜಾರಿ, ಹರೀಶ್ ಪೂಜಾರಿ ಉಪಸ್ಥಿತರಿದ್ದರು

Related posts

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!