July 23, 2026
ಗ್ರಾಮಾಂತರ ಸುದ್ದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

ಬೆಳ್ತಂಗಡಿ: ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ಇದರ ವತಿಯಿಂದ ಇತ್ತೀಚಿಗೆ ತೀವ್ರ ಮೆದುಳಿನ ರಕ್ತಸ್ರಾವದಿಂದ ಅಕಾಲಿಕ ಮರಣ ಹೊಂದಿದ ಬಿರುವೆರ್ ಕುಡ್ಲದ ಅಭಿಮಾನಿಯಾದ ನವೀನ್ ಕುಮಾರ್ ಗೌಡ ಇವರ ಮಕ್ಕಳ ವಿದ್ಯಾಭ್ಯಾಸ ವೆಚ್ಚಕ್ಕಾಗಿ ಘಟಕದ ಬ್ರಹ್ಮಶ್ರೀ ಸೇವಾನಿಧಿಯಿಂದ 45ನೇ ಸೇವಾ ಯೋಜನೆಯನ್ನು ನವೀನ್ ಇವರ ಸಹೋದರ ಪ್ರವೀಣ್ ಇವರಿಗೆ ರೂ. 2೦ ಸಾವಿರ ಚೆಕ್‌ನ್ನು ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪ್ರಧಾನ ಕಾರ್ಯಧರ್ಶಿ ಅರುಣ್ ಪೂಜಾರಿ ಕುಕ್ಕಾವು, ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್, ಸುಧೀರ್ ಪೆರ್ಲ, ಸಂತೋಷ್ ಪೂಜಾರಿ, ಹರೀಶ್ ಪೂಜಾರಿ ಉಪಸ್ಥಿತರಿದ್ದರು

Related posts

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya
error: Content is protected !!