ಗ್ರಾಮಾಂತರ ಸುದ್ದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

ಬೆಳ್ತಂಗಡಿ: ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ಇದರ ವತಿಯಿಂದ ಇತ್ತೀಚಿಗೆ ತೀವ್ರ ಮೆದುಳಿನ ರಕ್ತಸ್ರಾವದಿಂದ ಅಕಾಲಿಕ ಮರಣ ಹೊಂದಿದ ಬಿರುವೆರ್ ಕುಡ್ಲದ ಅಭಿಮಾನಿಯಾದ ನವೀನ್ ಕುಮಾರ್ ಗೌಡ ಇವರ ಮಕ್ಕಳ ವಿದ್ಯಾಭ್ಯಾಸ ವೆಚ್ಚಕ್ಕಾಗಿ ಘಟಕದ ಬ್ರಹ್ಮಶ್ರೀ ಸೇವಾನಿಧಿಯಿಂದ 45ನೇ ಸೇವಾ ಯೋಜನೆಯನ್ನು ನವೀನ್ ಇವರ ಸಹೋದರ ಪ್ರವೀಣ್ ಇವರಿಗೆ ರೂ. 2೦ ಸಾವಿರ ಚೆಕ್‌ನ್ನು ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಪ್ರಧಾನ ಕಾರ್ಯಧರ್ಶಿ ಅರುಣ್ ಪೂಜಾರಿ ಕುಕ್ಕಾವು, ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್, ಸುಧೀರ್ ಪೆರ್ಲ, ಸಂತೋಷ್ ಪೂಜಾರಿ, ಹರೀಶ್ ಪೂಜಾರಿ ಉಪಸ್ಥಿತರಿದ್ದರು

Related posts

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಫಾಸ್ಟ್ ಫೈವ್ ಪುರುಷರ ಹಾಗೂ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya
error: Content is protected !!