September 6, 2026
Uncategorized

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ ಯುವ ವಾಗ್ಮಿ ಜೆಸಿ ಸ್ಮಿತೇಶ್ ಎಸ್ ಬ
ಬಾರ್ಯ ನಡೆಸಿಕೊಟ್ಟರು.


ಈ ಕಾರ್ಯಾಗಾರದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷೀನಾರಾಯಣ ಕೆ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಜೆಸಿಐನ ವಲಯಧಿಕಾರಿ ಸ್ವರೂಪ್ ಶೇಖರ್ ಇವರ ಪ್ರಯೋಜಕತ್ವದಲ್ಲಿ ಜೆಸಿ ಸ್ಮಿತೇಶ್ ಎಸ್ ಬಾರ್ಯ ಬರೆದಿರುವ ದೀವಿಗೆ ಎಂಬ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಸಹಶೀಕ್ಷಕಿ ಶ್ರೀಮತಿ ರೇಷ್ಮಾ ಕಾರ್ಯಕ್ರಮ ಸಂಯೋಜಿಸಿದರು

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!