September 6, 2026
ಕ್ರೀಡಾ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಚಾಂಪಿಯನ್ ಟ್ರೋಫಿ

ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ.

ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಬಳಂಜ ವಾಲಿಬಾಲ್ ಕ್ಲಬ್ ಗೆ ಅತೀ ದೊಡ್ಡದಾದ ಸುಮಾರು 5 ಪೀಟ್ ಎತ್ತರದ ಚಾಂಪಿಯನ್ ಟ್ರೋಫಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ವಾಲಿಬಾಲದ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ತಂಡದ ಮಾಲಕರಾದ ವಿಶ್ವನಾಥ ಹೊಳ್ಳ, ಸಂತೋಷ್ ಪಿ ಕೋಟ್ಯಾನ್, ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ,ಸಚಿನ್ ಶೆಟ್ಟಿ ಕುರೆಲ್ಯ, ಹಾಗೂ ಯಶೋಧರ ಶೆಟ್ಟಿ,ಯೋಗೀಶ್ ಆರ್,ಸುಂದರ ಅಂಚನ್,ಪುರಂದರ ಪೆರಾಜೆ,ಕಿಶಾನ್,ಯೋಗೀಶ್ ಕೊಂಗುಳ,ಹರೀಶ್ ಮಜ್ಜೇನಿ ಹಾಗೂ ಕ್ಲಬ್ ನ ಆಟಗಾರರು ಉಪಸ್ಥಿತರಿದ್ದರು.

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ.

ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಬಳಂಜ ವಾಲಿಬಾಲ್ ಕ್ಲಬ್ ಗೆ ಅತೀ ದೊಡ್ಡದಾದ ಸುಮಾರು 5 ಪೀಟ್ ಎತ್ತರದ ಚಾಂಪಿಯನ್ ಟ್ರೋಫಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ವಾಲಿಬಾಲದ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ತಂಡದ ಮಾಲಕರಾದ ವಿಶ್ವನಾಥ ಹೊಳ್ಳ, ಸಂತೋಷ್ ಪಿ ಕೋಟ್ಯಾನ್, ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ,ಸಚಿನ್ ಶೆಟ್ಟಿ ಕುರೆಲ್ಯ, ಹಾಗೂ ಯಶೋಧರ ಶೆಟ್ಟಿ,ಯೋಗೀಶ್ ಆರ್,ಸುಂದರ ಅಂಚನ್,ಪುರಂದರ ಪೆರಾಜೆ,ಕಿಶಾನ್,ಯೋಗೀಶ್ ಕೊಂಗುಳ,ಹರೀಶ್ ಮಜ್ಜೇನಿ ಹಾಗೂ ಕ್ಲಬ್ ನ ಆಟಗಾರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಸಾಯಿ ರೇಕಿ ತರಬೇತಿ ಕೇಂದ್ರ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

Suddi Udaya
error: Content is protected !!