38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ ಯುವ ವಾಗ್ಮಿ ಜೆಸಿ ಸ್ಮಿತೇಶ್ ಎಸ್ ಬ
ಬಾರ್ಯ ನಡೆಸಿಕೊಟ್ಟರು.


ಈ ಕಾರ್ಯಾಗಾರದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷೀನಾರಾಯಣ ಕೆ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಜೆಸಿಐನ ವಲಯಧಿಕಾರಿ ಸ್ವರೂಪ್ ಶೇಖರ್ ಇವರ ಪ್ರಯೋಜಕತ್ವದಲ್ಲಿ ಜೆಸಿ ಸ್ಮಿತೇಶ್ ಎಸ್ ಬಾರ್ಯ ಬರೆದಿರುವ ದೀವಿಗೆ ಎಂಬ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಸಹಶೀಕ್ಷಕಿ ಶ್ರೀಮತಿ ರೇಷ್ಮಾ ಕಾರ್ಯಕ್ರಮ ಸಂಯೋಜಿಸಿದರು

Related posts

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!