24.8 C
ಪುತ್ತೂರು, ಬೆಳ್ತಂಗಡಿ
May 20, 2025
Uncategorized

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ ಯುವ ವಾಗ್ಮಿ ಜೆಸಿ ಸ್ಮಿತೇಶ್ ಎಸ್ ಬ
ಬಾರ್ಯ ನಡೆಸಿಕೊಟ್ಟರು.


ಈ ಕಾರ್ಯಾಗಾರದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷೀನಾರಾಯಣ ಕೆ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಜೆಸಿಐನ ವಲಯಧಿಕಾರಿ ಸ್ವರೂಪ್ ಶೇಖರ್ ಇವರ ಪ್ರಯೋಜಕತ್ವದಲ್ಲಿ ಜೆಸಿ ಸ್ಮಿತೇಶ್ ಎಸ್ ಬಾರ್ಯ ಬರೆದಿರುವ ದೀವಿಗೆ ಎಂಬ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಸಹಶೀಕ್ಷಕಿ ಶ್ರೀಮತಿ ರೇಷ್ಮಾ ಕಾರ್ಯಕ್ರಮ ಸಂಯೋಜಿಸಿದರು

Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!