24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ ಯುವ ವಾಗ್ಮಿ ಜೆಸಿ ಸ್ಮಿತೇಶ್ ಎಸ್ ಬ
ಬಾರ್ಯ ನಡೆಸಿಕೊಟ್ಟರು.


ಈ ಕಾರ್ಯಾಗಾರದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷೀನಾರಾಯಣ ಕೆ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಜೆಸಿಐನ ವಲಯಧಿಕಾರಿ ಸ್ವರೂಪ್ ಶೇಖರ್ ಇವರ ಪ್ರಯೋಜಕತ್ವದಲ್ಲಿ ಜೆಸಿ ಸ್ಮಿತೇಶ್ ಎಸ್ ಬಾರ್ಯ ಬರೆದಿರುವ ದೀವಿಗೆ ಎಂಬ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಸಹಶೀಕ್ಷಕಿ ಶ್ರೀಮತಿ ರೇಷ್ಮಾ ಕಾರ್ಯಕ್ರಮ ಸಂಯೋಜಿಸಿದರು

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya
error: Content is protected !!