22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ ಯುವ ವಾಗ್ಮಿ ಜೆಸಿ ಸ್ಮಿತೇಶ್ ಎಸ್ ಬ
ಬಾರ್ಯ ನಡೆಸಿಕೊಟ್ಟರು.


ಈ ಕಾರ್ಯಾಗಾರದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷೀನಾರಾಯಣ ಕೆ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಜೆಸಿಐನ ವಲಯಧಿಕಾರಿ ಸ್ವರೂಪ್ ಶೇಖರ್ ಇವರ ಪ್ರಯೋಜಕತ್ವದಲ್ಲಿ ಜೆಸಿ ಸ್ಮಿತೇಶ್ ಎಸ್ ಬಾರ್ಯ ಬರೆದಿರುವ ದೀವಿಗೆ ಎಂಬ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಸಹಶೀಕ್ಷಕಿ ಶ್ರೀಮತಿ ರೇಷ್ಮಾ ಕಾರ್ಯಕ್ರಮ ಸಂಯೋಜಿಸಿದರು

Related posts

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!