25.8 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಚಾಂಪಿಯನ್ ಟ್ರೋಫಿ

ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ.

ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಬಳಂಜ ವಾಲಿಬಾಲ್ ಕ್ಲಬ್ ಗೆ ಅತೀ ದೊಡ್ಡದಾದ ಸುಮಾರು 5 ಪೀಟ್ ಎತ್ತರದ ಚಾಂಪಿಯನ್ ಟ್ರೋಫಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ವಾಲಿಬಾಲದ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ತಂಡದ ಮಾಲಕರಾದ ವಿಶ್ವನಾಥ ಹೊಳ್ಳ, ಸಂತೋಷ್ ಪಿ ಕೋಟ್ಯಾನ್, ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ,ಸಚಿನ್ ಶೆಟ್ಟಿ ಕುರೆಲ್ಯ, ಹಾಗೂ ಯಶೋಧರ ಶೆಟ್ಟಿ,ಯೋಗೀಶ್ ಆರ್,ಸುಂದರ ಅಂಚನ್,ಪುರಂದರ ಪೆರಾಜೆ,ಕಿಶಾನ್,ಯೋಗೀಶ್ ಕೊಂಗುಳ,ಹರೀಶ್ ಮಜ್ಜೇನಿ ಹಾಗೂ ಕ್ಲಬ್ ನ ಆಟಗಾರರು ಉಪಸ್ಥಿತರಿದ್ದರು.

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ.

ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಬಳಂಜ ವಾಲಿಬಾಲ್ ಕ್ಲಬ್ ಗೆ ಅತೀ ದೊಡ್ಡದಾದ ಸುಮಾರು 5 ಪೀಟ್ ಎತ್ತರದ ಚಾಂಪಿಯನ್ ಟ್ರೋಫಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ವಾಲಿಬಾಲದ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ತಂಡದ ಮಾಲಕರಾದ ವಿಶ್ವನಾಥ ಹೊಳ್ಳ, ಸಂತೋಷ್ ಪಿ ಕೋಟ್ಯಾನ್, ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ,ಸಚಿನ್ ಶೆಟ್ಟಿ ಕುರೆಲ್ಯ, ಹಾಗೂ ಯಶೋಧರ ಶೆಟ್ಟಿ,ಯೋಗೀಶ್ ಆರ್,ಸುಂದರ ಅಂಚನ್,ಪುರಂದರ ಪೆರಾಜೆ,ಕಿಶಾನ್,ಯೋಗೀಶ್ ಕೊಂಗುಳ,ಹರೀಶ್ ಮಜ್ಜೇನಿ ಹಾಗೂ ಕ್ಲಬ್ ನ ಆಟಗಾರರು ಉಪಸ್ಥಿತರಿದ್ದರು.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya
error: Content is protected !!