September 6, 2026
ಕ್ರೀಡಾ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಚಾಂಪಿಯನ್ ಟ್ರೋಫಿ

ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ.

ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಬಳಂಜ ವಾಲಿಬಾಲ್ ಕ್ಲಬ್ ಗೆ ಅತೀ ದೊಡ್ಡದಾದ ಸುಮಾರು 5 ಪೀಟ್ ಎತ್ತರದ ಚಾಂಪಿಯನ್ ಟ್ರೋಫಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ವಾಲಿಬಾಲದ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ತಂಡದ ಮಾಲಕರಾದ ವಿಶ್ವನಾಥ ಹೊಳ್ಳ, ಸಂತೋಷ್ ಪಿ ಕೋಟ್ಯಾನ್, ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ,ಸಚಿನ್ ಶೆಟ್ಟಿ ಕುರೆಲ್ಯ, ಹಾಗೂ ಯಶೋಧರ ಶೆಟ್ಟಿ,ಯೋಗೀಶ್ ಆರ್,ಸುಂದರ ಅಂಚನ್,ಪುರಂದರ ಪೆರಾಜೆ,ಕಿಶಾನ್,ಯೋಗೀಶ್ ಕೊಂಗುಳ,ಹರೀಶ್ ಮಜ್ಜೇನಿ ಹಾಗೂ ಕ್ಲಬ್ ನ ಆಟಗಾರರು ಉಪಸ್ಥಿತರಿದ್ದರು.

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ.

ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಬಳಂಜ ವಾಲಿಬಾಲ್ ಕ್ಲಬ್ ಗೆ ಅತೀ ದೊಡ್ಡದಾದ ಸುಮಾರು 5 ಪೀಟ್ ಎತ್ತರದ ಚಾಂಪಿಯನ್ ಟ್ರೋಫಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ವಾಲಿಬಾಲದ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ತಂಡದ ಮಾಲಕರಾದ ವಿಶ್ವನಾಥ ಹೊಳ್ಳ, ಸಂತೋಷ್ ಪಿ ಕೋಟ್ಯಾನ್, ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ,ಸಚಿನ್ ಶೆಟ್ಟಿ ಕುರೆಲ್ಯ, ಹಾಗೂ ಯಶೋಧರ ಶೆಟ್ಟಿ,ಯೋಗೀಶ್ ಆರ್,ಸುಂದರ ಅಂಚನ್,ಪುರಂದರ ಪೆರಾಜೆ,ಕಿಶಾನ್,ಯೋಗೀಶ್ ಕೊಂಗುಳ,ಹರೀಶ್ ಮಜ್ಜೇನಿ ಹಾಗೂ ಕ್ಲಬ್ ನ ಆಟಗಾರರು ಉಪಸ್ಥಿತರಿದ್ದರು.

Related posts

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕಾರ್ಮೆಲ್ ಸಜಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya
error: Content is protected !!