September 6, 2026
Uncategorized

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ ಯುವ ವಾಗ್ಮಿ ಜೆಸಿ ಸ್ಮಿತೇಶ್ ಎಸ್ ಬ
ಬಾರ್ಯ ನಡೆಸಿಕೊಟ್ಟರು.


ಈ ಕಾರ್ಯಾಗಾರದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷೀನಾರಾಯಣ ಕೆ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಜೆಸಿಐನ ವಲಯಧಿಕಾರಿ ಸ್ವರೂಪ್ ಶೇಖರ್ ಇವರ ಪ್ರಯೋಜಕತ್ವದಲ್ಲಿ ಜೆಸಿ ಸ್ಮಿತೇಶ್ ಎಸ್ ಬಾರ್ಯ ಬರೆದಿರುವ ದೀವಿಗೆ ಎಂಬ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಸಹಶೀಕ್ಷಕಿ ಶ್ರೀಮತಿ ರೇಷ್ಮಾ ಕಾರ್ಯಕ್ರಮ ಸಂಯೋಜಿಸಿದರು

Related posts

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!