September 6, 2026
Uncategorized

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 18 ರಂದು SSLC ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಈ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ ಯುವ ವಾಗ್ಮಿ ಜೆಸಿ ಸ್ಮಿತೇಶ್ ಎಸ್ ಬ
ಬಾರ್ಯ ನಡೆಸಿಕೊಟ್ಟರು.


ಈ ಕಾರ್ಯಾಗಾರದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷೀನಾರಾಯಣ ಕೆ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಜೆಸಿಐನ ವಲಯಧಿಕಾರಿ ಸ್ವರೂಪ್ ಶೇಖರ್ ಇವರ ಪ್ರಯೋಜಕತ್ವದಲ್ಲಿ ಜೆಸಿ ಸ್ಮಿತೇಶ್ ಎಸ್ ಬಾರ್ಯ ಬರೆದಿರುವ ದೀವಿಗೆ ಎಂಬ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಸಹಶೀಕ್ಷಕಿ ಶ್ರೀಮತಿ ರೇಷ್ಮಾ ಕಾರ್ಯಕ್ರಮ ಸಂಯೋಜಿಸಿದರು

Related posts

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಮೊಗ್ರು ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀರಾಮ್ ಶಿಶುಮಂದಿರ ಅಲೆಕ್ಕಿ – ಮುಗೇರಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya
error: Content is protected !!