22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಚಾಂಪಿಯನ್ ಟ್ರೋಫಿ

ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ.

ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಬಳಂಜ ವಾಲಿಬಾಲ್ ಕ್ಲಬ್ ಗೆ ಅತೀ ದೊಡ್ಡದಾದ ಸುಮಾರು 5 ಪೀಟ್ ಎತ್ತರದ ಚಾಂಪಿಯನ್ ಟ್ರೋಫಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ವಾಲಿಬಾಲದ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ತಂಡದ ಮಾಲಕರಾದ ವಿಶ್ವನಾಥ ಹೊಳ್ಳ, ಸಂತೋಷ್ ಪಿ ಕೋಟ್ಯಾನ್, ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ,ಸಚಿನ್ ಶೆಟ್ಟಿ ಕುರೆಲ್ಯ, ಹಾಗೂ ಯಶೋಧರ ಶೆಟ್ಟಿ,ಯೋಗೀಶ್ ಆರ್,ಸುಂದರ ಅಂಚನ್,ಪುರಂದರ ಪೆರಾಜೆ,ಕಿಶಾನ್,ಯೋಗೀಶ್ ಕೊಂಗುಳ,ಹರೀಶ್ ಮಜ್ಜೇನಿ ಹಾಗೂ ಕ್ಲಬ್ ನ ಆಟಗಾರರು ಉಪಸ್ಥಿತರಿದ್ದರು.

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ.

ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಬಳಂಜ ವಾಲಿಬಾಲ್ ಕ್ಲಬ್ ಗೆ ಅತೀ ದೊಡ್ಡದಾದ ಸುಮಾರು 5 ಪೀಟ್ ಎತ್ತರದ ಚಾಂಪಿಯನ್ ಟ್ರೋಫಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ವಾಲಿಬಾಲದ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ತಂಡದ ಮಾಲಕರಾದ ವಿಶ್ವನಾಥ ಹೊಳ್ಳ, ಸಂತೋಷ್ ಪಿ ಕೋಟ್ಯಾನ್, ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ,ಸಚಿನ್ ಶೆಟ್ಟಿ ಕುರೆಲ್ಯ, ಹಾಗೂ ಯಶೋಧರ ಶೆಟ್ಟಿ,ಯೋಗೀಶ್ ಆರ್,ಸುಂದರ ಅಂಚನ್,ಪುರಂದರ ಪೆರಾಜೆ,ಕಿಶಾನ್,ಯೋಗೀಶ್ ಕೊಂಗುಳ,ಹರೀಶ್ ಮಜ್ಜೇನಿ ಹಾಗೂ ಕ್ಲಬ್ ನ ಆಟಗಾರರು ಉಪಸ್ಥಿತರಿದ್ದರು.

Related posts

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

Suddi Udaya

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya
error: Content is protected !!