25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಚಾಂಪಿಯನ್ ಟ್ರೋಫಿ

ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ.

ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಬಳಂಜ ವಾಲಿಬಾಲ್ ಕ್ಲಬ್ ಗೆ ಅತೀ ದೊಡ್ಡದಾದ ಸುಮಾರು 5 ಪೀಟ್ ಎತ್ತರದ ಚಾಂಪಿಯನ್ ಟ್ರೋಫಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ವಾಲಿಬಾಲದ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ತಂಡದ ಮಾಲಕರಾದ ವಿಶ್ವನಾಥ ಹೊಳ್ಳ, ಸಂತೋಷ್ ಪಿ ಕೋಟ್ಯಾನ್, ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ,ಸಚಿನ್ ಶೆಟ್ಟಿ ಕುರೆಲ್ಯ, ಹಾಗೂ ಯಶೋಧರ ಶೆಟ್ಟಿ,ಯೋಗೀಶ್ ಆರ್,ಸುಂದರ ಅಂಚನ್,ಪುರಂದರ ಪೆರಾಜೆ,ಕಿಶಾನ್,ಯೋಗೀಶ್ ಕೊಂಗುಳ,ಹರೀಶ್ ಮಜ್ಜೇನಿ ಹಾಗೂ ಕ್ಲಬ್ ನ ಆಟಗಾರರು ಉಪಸ್ಥಿತರಿದ್ದರು.

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ.

ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಬಳಂಜ ವಾಲಿಬಾಲ್ ಕ್ಲಬ್ ಗೆ ಅತೀ ದೊಡ್ಡದಾದ ಸುಮಾರು 5 ಪೀಟ್ ಎತ್ತರದ ಚಾಂಪಿಯನ್ ಟ್ರೋಫಿಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ವಾಲಿಬಾಲದ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ತಂಡದ ಮಾಲಕರಾದ ವಿಶ್ವನಾಥ ಹೊಳ್ಳ, ಸಂತೋಷ್ ಪಿ ಕೋಟ್ಯಾನ್, ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ,ಸಚಿನ್ ಶೆಟ್ಟಿ ಕುರೆಲ್ಯ, ಹಾಗೂ ಯಶೋಧರ ಶೆಟ್ಟಿ,ಯೋಗೀಶ್ ಆರ್,ಸುಂದರ ಅಂಚನ್,ಪುರಂದರ ಪೆರಾಜೆ,ಕಿಶಾನ್,ಯೋಗೀಶ್ ಕೊಂಗುಳ,ಹರೀಶ್ ಮಜ್ಜೇನಿ ಹಾಗೂ ಕ್ಲಬ್ ನ ಆಟಗಾರರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!