22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿ

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

ಗೇರುಕಟ್ಟೆ : ಕಳಿಯ ಗ್ರಾಮದ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ಕ್ಕೆ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ರವರು. ಜ.23 ರಂದು ಗೇರುಕಟ್ಟೆ ಯಲ್ಲಿ ನೆರವೇರಿಸಿದರು.

ಕುಂಠಿನಿ ವೇ.ಮೂ. ರಾಘವೇಂದ್ರ ಬಾಂಗಿಣ್ಣಾಯರ ನೇತೃತ್ವದಲ್ಲಿ ಪೂಜಾ- ವಿಧಿ,ವಿಧಾನಗಳೊಂದಿಗೆ ಜರುಗಿತು. ಸಂಘದ ಅಧ್ಯಕ್ಷ ಜನಾರ್ದನ ಗೌಡ ಕೆ,ಸಭೆಯ ಅಧ್ಯಕ್ಷತೆ ವಹಿಸಿದ್ದರು.ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಗೌಡ, ಮಂಗಳೂರು ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಪದ್ಮನಾಭ ಆರ್ಕಜೆ,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು,ಶ್ರೀ ಕ್ಷೇತ್ರ ಧ.ಗ್ರಾ.ಯೋ.ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ,ಹಾಲು ಉತ್ಪಾದಕರ ಸಂಘದ ವಿಸ್ತಾರಣಧಿಕಾರಿ ರಾಜೇಶ್ ಕಾಮತ್,ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆರ್ಬುಡ,ಕಳಿಯ ಗ್ರಾಮ ಪಂಚಾಯತ್ ಸದಸ್ಯ, ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುಧಾಕರ ಮಜಲು, ಕಳಿಯ ಬೀಡು ಸುರೇಂದ್ರ ಕುಮಾರ್ ಜೈನ್,ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಕೆ.ಕುಶಲಾವತಿ,ಕಣಿಯೂರು ಮಹಿಳಾ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಭಾರತಿ, ಕಳಿಯ ಪ್ರಗತಿ ಬಂಧು ಅಧ್ಯಕ್ಷೆ ತಿಲೋತ್ತಮ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ನಾಳ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಮ್, ಗುರುವಾಯನಕೆರೆ ಹಾಲು ಸಂಘದ ಉಪಾಧ್ಯಕ್ಷ ಪೂವಪ್ಪ ಭಂಡಾರಿ,ಮಡಂತ್ಯಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಎಮ್,ವಿಜಯ ಕುಮಾರ್ ಕೆ,ಹರೀಶ್ ಕುಮಾರ್ ಬಿ,ಇಂದಿರಾ ಬಿ ಶೆಟ್ಟಿ, ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಬಾಲಕೃಷ್ಣ ಗೌಡ ಬಿರ್ಮೋಟ್ಟು,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶೇಖರ ನಾಯ್ಕ,ರತ್ನಾಕರ ಪೂಜಾರಿ ಬಿ.ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಸಂಜೀವ ಬಂಗೇರ,ಹಾಲಿ ನಿರ್ದೇಶಕರು, ಸರ್ವ ಸದಸ್ಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya
error: Content is protected !!