April 2, 2025
ಗ್ರಾಮಾಂತರ ಸುದ್ದಿ

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ.24ರಿಂದ 30ರವರಗೆ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.24ರಂದು ಬೆಳಗ್ಗೆ ಹೊರಕಾಣಿಗೆ ಸಮರ್ಪಣೆ. ಧ್ವಜಾರೋಹಣ. ಮಹಾಪೂಜೆ. ನಿತ್ಯ ಬಲಿ .ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ದೇಗುಲದ ತಂತ್ರಿ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಣ್ಣಾಯರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಅಸ್ರಣ್ಣ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಭುವನೇಶ್. ಸದಸ್ಯರಾದ ವಸಂತ ಮಜಲು .ಜನಾರ್ಧನ ಪೂಜಾರಿ. ದಿನೇಶ್ ಗೌಡ. ಶ್ರೀಮತಿ ಅಂಬಾ ಬಿ ಆಳ್ವ. ಶ್ರೀಮತಿ ವಿಜಯ ಎಚ್ ಪ್ರಸಾದ್. ಉಮೇಶ್ ಕೆ. ರಾಜೇಶ್ ಶೆಟ್ಟಿ. ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯಾದವ ಗೌಡ ಮುದ್ದುಂಜ. ಭಜನಾ ಮಂಡಳಿ ಅಧ್ಯಕ್ಷರಾದ ಉಮೇಶ್ ಶೆಟ್ಟಿ. ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾದ ಶ್ರೀಮತಿ ರೀತಾಚಂದ್ರಶೇಖರ್. ದೇವಳ ಕಛೇರಿ ಪ್ರಬಂಧಕರು ಗಿರೀಶ್. ಮತ್ತು ಎಲ್ಲಾ ಸಮಿತಿಯ ಸದಸ್ಯರು. ನ್ಯಾಯತರ್ಪು. ಕಳಿಯ ..ಮಚ್ಚಿನ ಹಾಗೂ ಓಡಿಲ್ನಾಳಗ್ರಾಮದ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!