September 6, 2026
ಗ್ರಾಮಾಂತರ ಸುದ್ದಿ

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ.24ರಿಂದ 30ರವರಗೆ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.24ರಂದು ಬೆಳಗ್ಗೆ ಹೊರಕಾಣಿಗೆ ಸಮರ್ಪಣೆ. ಧ್ವಜಾರೋಹಣ. ಮಹಾಪೂಜೆ. ನಿತ್ಯ ಬಲಿ .ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ದೇಗುಲದ ತಂತ್ರಿ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಣ್ಣಾಯರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಅಸ್ರಣ್ಣ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಭುವನೇಶ್. ಸದಸ್ಯರಾದ ವಸಂತ ಮಜಲು .ಜನಾರ್ಧನ ಪೂಜಾರಿ. ದಿನೇಶ್ ಗೌಡ. ಶ್ರೀಮತಿ ಅಂಬಾ ಬಿ ಆಳ್ವ. ಶ್ರೀಮತಿ ವಿಜಯ ಎಚ್ ಪ್ರಸಾದ್. ಉಮೇಶ್ ಕೆ. ರಾಜೇಶ್ ಶೆಟ್ಟಿ. ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯಾದವ ಗೌಡ ಮುದ್ದುಂಜ. ಭಜನಾ ಮಂಡಳಿ ಅಧ್ಯಕ್ಷರಾದ ಉಮೇಶ್ ಶೆಟ್ಟಿ. ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾದ ಶ್ರೀಮತಿ ರೀತಾಚಂದ್ರಶೇಖರ್. ದೇವಳ ಕಛೇರಿ ಪ್ರಬಂಧಕರು ಗಿರೀಶ್. ಮತ್ತು ಎಲ್ಲಾ ಸಮಿತಿಯ ಸದಸ್ಯರು. ನ್ಯಾಯತರ್ಪು. ಕಳಿಯ ..ಮಚ್ಚಿನ ಹಾಗೂ ಓಡಿಲ್ನಾಳಗ್ರಾಮದ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಿಲ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya
error: Content is protected !!