22.6 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿ

ಬಂಟ್ವಾಳ ಪ್ರಿಯಾ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ : ಅಪಾರ ನಷ್ಟ

ಬಂಟ್ವಾಳ: ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಭಾರೀ ನಷ್ಟವಾಗಿರುವ ಘಟನೆ ಬಂಟ್ವಾಳದ ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ನಡೆದಿದೆ.
ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ .ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಬ್ಬಿರುವ ಸಂಶಯ ವ್ಯಕ್ತವಾಗಿದೆ. ಸಾರ್ವಜನಿಕರು ಬೆಂಕಿಯನ್ನು ನೋಡಿ ಅಗ್ನಿಶಾಮಕ ದಳದ ವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya
error: Content is protected !!