September 6, 2026
Uncategorized

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯ
ದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ


ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು. 11 ಗಂಟೆಗೆ ಮಣಿ ಪೂಜೆ ಮತ್ತು ದೈವಗಳಿಂದ ಪರ್ವ ಸೇವೆ ನಡೆಯಿತು. ಸಂಜೆ6 ಗಂಟೆ ಪಾಲೆತ್ತಡಿ ಗುತ್ತುವಿನಿಂದ ದೈವಗಳ ಭಂಡಾರ ಹೊರಡುವುದು ಸಂಜೆ.6.30ಕ್ಕೆ ಕೊಡಮಣಿತ್ತಾಯ ಮತ್ತು ಕೋಟಿ ಚೆನ್ನಯರಿಗೆ ಚೌತಿ ಹಬ್ಬ ರಾತ್ರಿ 10 ಗಂಟೆಗೆ ದೈವಂಕುಲ ನೇಮ. ರಾತ್ರಿ ಗಂಟೆ 2:00 ಕೊಡಮಣಿತ್ತಾಯ ನೇಮ.ರಾತ್ರಿ 4.00ಗಂಟೆ ಕೊಡಮಣಿತ್ತಾಯ ದೈವ ಮತ್ತು ಕೋಟಿ ಚೆನ್ನಯರ ಭೇಟಿ ಬಲಿ ನಡೆಯಲಿದೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya
error: Content is protected !!