22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯ
ದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ


ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು. 11 ಗಂಟೆಗೆ ಮಣಿ ಪೂಜೆ ಮತ್ತು ದೈವಗಳಿಂದ ಪರ್ವ ಸೇವೆ ನಡೆಯಿತು. ಸಂಜೆ6 ಗಂಟೆ ಪಾಲೆತ್ತಡಿ ಗುತ್ತುವಿನಿಂದ ದೈವಗಳ ಭಂಡಾರ ಹೊರಡುವುದು ಸಂಜೆ.6.30ಕ್ಕೆ ಕೊಡಮಣಿತ್ತಾಯ ಮತ್ತು ಕೋಟಿ ಚೆನ್ನಯರಿಗೆ ಚೌತಿ ಹಬ್ಬ ರಾತ್ರಿ 10 ಗಂಟೆಗೆ ದೈವಂಕುಲ ನೇಮ. ರಾತ್ರಿ ಗಂಟೆ 2:00 ಕೊಡಮಣಿತ್ತಾಯ ನೇಮ.ರಾತ್ರಿ 4.00ಗಂಟೆ ಕೊಡಮಣಿತ್ತಾಯ ದೈವ ಮತ್ತು ಕೋಟಿ ಚೆನ್ನಯರ ಭೇಟಿ ಬಲಿ ನಡೆಯಲಿದೆ.

Related posts

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya
error: Content is protected !!