23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯ
ದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ


ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು. 11 ಗಂಟೆಗೆ ಮಣಿ ಪೂಜೆ ಮತ್ತು ದೈವಗಳಿಂದ ಪರ್ವ ಸೇವೆ ನಡೆಯಿತು. ಸಂಜೆ6 ಗಂಟೆ ಪಾಲೆತ್ತಡಿ ಗುತ್ತುವಿನಿಂದ ದೈವಗಳ ಭಂಡಾರ ಹೊರಡುವುದು ಸಂಜೆ.6.30ಕ್ಕೆ ಕೊಡಮಣಿತ್ತಾಯ ಮತ್ತು ಕೋಟಿ ಚೆನ್ನಯರಿಗೆ ಚೌತಿ ಹಬ್ಬ ರಾತ್ರಿ 10 ಗಂಟೆಗೆ ದೈವಂಕುಲ ನೇಮ. ರಾತ್ರಿ ಗಂಟೆ 2:00 ಕೊಡಮಣಿತ್ತಾಯ ನೇಮ.ರಾತ್ರಿ 4.00ಗಂಟೆ ಕೊಡಮಣಿತ್ತಾಯ ದೈವ ಮತ್ತು ಕೋಟಿ ಚೆನ್ನಯರ ಭೇಟಿ ಬಲಿ ನಡೆಯಲಿದೆ.

Related posts

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!