July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯ
ದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ


ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು. 11 ಗಂಟೆಗೆ ಮಣಿ ಪೂಜೆ ಮತ್ತು ದೈವಗಳಿಂದ ಪರ್ವ ಸೇವೆ ನಡೆಯಿತು. ಸಂಜೆ6 ಗಂಟೆ ಪಾಲೆತ್ತಡಿ ಗುತ್ತುವಿನಿಂದ ದೈವಗಳ ಭಂಡಾರ ಹೊರಡುವುದು ಸಂಜೆ.6.30ಕ್ಕೆ ಕೊಡಮಣಿತ್ತಾಯ ಮತ್ತು ಕೋಟಿ ಚೆನ್ನಯರಿಗೆ ಚೌತಿ ಹಬ್ಬ ರಾತ್ರಿ 10 ಗಂಟೆಗೆ ದೈವಂಕುಲ ನೇಮ. ರಾತ್ರಿ ಗಂಟೆ 2:00 ಕೊಡಮಣಿತ್ತಾಯ ನೇಮ.ರಾತ್ರಿ 4.00ಗಂಟೆ ಕೊಡಮಣಿತ್ತಾಯ ದೈವ ಮತ್ತು ಕೋಟಿ ಚೆನ್ನಯರ ಭೇಟಿ ಬಲಿ ನಡೆಯಲಿದೆ.

Related posts

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!