25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯ
ದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ


ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು. 11 ಗಂಟೆಗೆ ಮಣಿ ಪೂಜೆ ಮತ್ತು ದೈವಗಳಿಂದ ಪರ್ವ ಸೇವೆ ನಡೆಯಿತು. ಸಂಜೆ6 ಗಂಟೆ ಪಾಲೆತ್ತಡಿ ಗುತ್ತುವಿನಿಂದ ದೈವಗಳ ಭಂಡಾರ ಹೊರಡುವುದು ಸಂಜೆ.6.30ಕ್ಕೆ ಕೊಡಮಣಿತ್ತಾಯ ಮತ್ತು ಕೋಟಿ ಚೆನ್ನಯರಿಗೆ ಚೌತಿ ಹಬ್ಬ ರಾತ್ರಿ 10 ಗಂಟೆಗೆ ದೈವಂಕುಲ ನೇಮ. ರಾತ್ರಿ ಗಂಟೆ 2:00 ಕೊಡಮಣಿತ್ತಾಯ ನೇಮ.ರಾತ್ರಿ 4.00ಗಂಟೆ ಕೊಡಮಣಿತ್ತಾಯ ದೈವ ಮತ್ತು ಕೋಟಿ ಚೆನ್ನಯರ ಭೇಟಿ ಬಲಿ ನಡೆಯಲಿದೆ.

Related posts

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!