37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯ
ದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ


ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು. 11 ಗಂಟೆಗೆ ಮಣಿ ಪೂಜೆ ಮತ್ತು ದೈವಗಳಿಂದ ಪರ್ವ ಸೇವೆ ನಡೆಯಿತು. ಸಂಜೆ6 ಗಂಟೆ ಪಾಲೆತ್ತಡಿ ಗುತ್ತುವಿನಿಂದ ದೈವಗಳ ಭಂಡಾರ ಹೊರಡುವುದು ಸಂಜೆ.6.30ಕ್ಕೆ ಕೊಡಮಣಿತ್ತಾಯ ಮತ್ತು ಕೋಟಿ ಚೆನ್ನಯರಿಗೆ ಚೌತಿ ಹಬ್ಬ ರಾತ್ರಿ 10 ಗಂಟೆಗೆ ದೈವಂಕುಲ ನೇಮ. ರಾತ್ರಿ ಗಂಟೆ 2:00 ಕೊಡಮಣಿತ್ತಾಯ ನೇಮ.ರಾತ್ರಿ 4.00ಗಂಟೆ ಕೊಡಮಣಿತ್ತಾಯ ದೈವ ಮತ್ತು ಕೋಟಿ ಚೆನ್ನಯರ ಭೇಟಿ ಬಲಿ ನಡೆಯಲಿದೆ.

Related posts

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!