23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯ
ದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ


ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು. 11 ಗಂಟೆಗೆ ಮಣಿ ಪೂಜೆ ಮತ್ತು ದೈವಗಳಿಂದ ಪರ್ವ ಸೇವೆ ನಡೆಯಿತು. ಸಂಜೆ6 ಗಂಟೆ ಪಾಲೆತ್ತಡಿ ಗುತ್ತುವಿನಿಂದ ದೈವಗಳ ಭಂಡಾರ ಹೊರಡುವುದು ಸಂಜೆ.6.30ಕ್ಕೆ ಕೊಡಮಣಿತ್ತಾಯ ಮತ್ತು ಕೋಟಿ ಚೆನ್ನಯರಿಗೆ ಚೌತಿ ಹಬ್ಬ ರಾತ್ರಿ 10 ಗಂಟೆಗೆ ದೈವಂಕುಲ ನೇಮ. ರಾತ್ರಿ ಗಂಟೆ 2:00 ಕೊಡಮಣಿತ್ತಾಯ ನೇಮ.ರಾತ್ರಿ 4.00ಗಂಟೆ ಕೊಡಮಣಿತ್ತಾಯ ದೈವ ಮತ್ತು ಕೋಟಿ ಚೆನ್ನಯರ ಭೇಟಿ ಬಲಿ ನಡೆಯಲಿದೆ.

Related posts

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya
error: Content is protected !!