24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯ
ದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ


ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು. 11 ಗಂಟೆಗೆ ಮಣಿ ಪೂಜೆ ಮತ್ತು ದೈವಗಳಿಂದ ಪರ್ವ ಸೇವೆ ನಡೆಯಿತು. ಸಂಜೆ6 ಗಂಟೆ ಪಾಲೆತ್ತಡಿ ಗುತ್ತುವಿನಿಂದ ದೈವಗಳ ಭಂಡಾರ ಹೊರಡುವುದು ಸಂಜೆ.6.30ಕ್ಕೆ ಕೊಡಮಣಿತ್ತಾಯ ಮತ್ತು ಕೋಟಿ ಚೆನ್ನಯರಿಗೆ ಚೌತಿ ಹಬ್ಬ ರಾತ್ರಿ 10 ಗಂಟೆಗೆ ದೈವಂಕುಲ ನೇಮ. ರಾತ್ರಿ ಗಂಟೆ 2:00 ಕೊಡಮಣಿತ್ತಾಯ ನೇಮ.ರಾತ್ರಿ 4.00ಗಂಟೆ ಕೊಡಮಣಿತ್ತಾಯ ದೈವ ಮತ್ತು ಕೋಟಿ ಚೆನ್ನಯರ ಭೇಟಿ ಬಲಿ ನಡೆಯಲಿದೆ.

Related posts

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya
error: Content is protected !!