23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯ
ದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ


ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು. 11 ಗಂಟೆಗೆ ಮಣಿ ಪೂಜೆ ಮತ್ತು ದೈವಗಳಿಂದ ಪರ್ವ ಸೇವೆ ನಡೆಯಿತು. ಸಂಜೆ6 ಗಂಟೆ ಪಾಲೆತ್ತಡಿ ಗುತ್ತುವಿನಿಂದ ದೈವಗಳ ಭಂಡಾರ ಹೊರಡುವುದು ಸಂಜೆ.6.30ಕ್ಕೆ ಕೊಡಮಣಿತ್ತಾಯ ಮತ್ತು ಕೋಟಿ ಚೆನ್ನಯರಿಗೆ ಚೌತಿ ಹಬ್ಬ ರಾತ್ರಿ 10 ಗಂಟೆಗೆ ದೈವಂಕುಲ ನೇಮ. ರಾತ್ರಿ ಗಂಟೆ 2:00 ಕೊಡಮಣಿತ್ತಾಯ ನೇಮ.ರಾತ್ರಿ 4.00ಗಂಟೆ ಕೊಡಮಣಿತ್ತಾಯ ದೈವ ಮತ್ತು ಕೋಟಿ ಚೆನ್ನಯರ ಭೇಟಿ ಬಲಿ ನಡೆಯಲಿದೆ.

Related posts

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya
error: Content is protected !!